ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಶೆಟ್ಟರ್ ಅವರ ಫೈಟ್ ಎಲ್ಲಿ ಹೋಯ್ತು ಅನ್ನೋದು ಮುಖ್ಯ ಅಲ್ಲ. ಡೆಸ್ಟಿನೇಷನ್ ಮುಖ್ಯ
ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ.
ಶಾಸಕರು, ಸಚಿವರು. ಸಿಎಂ ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ
ಹಲವಾರು ಸರ್ವೆ & ಬೇರೆ ಬೇರೆ ಕಾರಣಗಳಿಗೆ ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ
ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ
*ಆನಂದಸಿಂಗ್ ಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ. ಹಾಲಾಡಿ ಶ್ರೀನಿವಾಸ ಶೆಟ್ಟಿ. ಬಿಎಸ್ ವೈ ಯಡಿಯೂರಪ್ಪ ಯುವಕರಿಗೆ ಅವಕಾಶ ಮಾಡಿಕೊಟ್ಟರು*
ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು.
ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ರು
ಪಕ್ಣ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ
ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ
*ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದ್ರು ಅವರಿಂದ ಯಾವುದೇ ನಷ್ಟವಿಲ್ಲ..*
*ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದು ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ*
ಅವರಿಗೆ ಪಕ್ಷ ಕೊಟ್ಟ ಸ್ಥಾನಮಾನಗಳನ್ನ ನೋಡಿದ್ರೆ ಅವರು ಹೈಕಮಾಂಡ್ ಜೊತೆ ಮಾತನಾಡಿ ಹಕ್ಕಿನಲ್ಲಿ ಸ್ಥಾನಮಾನ ಪಡೆದುಕೊಳ್ಳಬೇಕಾಗಿತ್ತು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹಂತಹಂತವಾಗಿ ಬದಲಾವಣೆ ಆಗುತ್ತೆ
ಬಿಜೆಪಿಯಲ್ಲಿ ಲಿಂಗಾಯತರ ಕೋಟೆ ಭದ್ರವಾಗಿದೆ.
ಯಡಿಯೂರಪ್ಪ ನವರು ನನ್ನ ಸಮೇತವಾಗಿ ಸಾಕಷ್ಟು ನಾಯಕರನ್ನ ಬೆಳಿಸಿದ್ದಾರೆ.
ಅವರು ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ.
ವರದಿ : ಚನ್ನಕೇಶವ
Tags
ರಾಜಕೀಯ