ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ತೀವಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್
***********************************
ಬೆಂಗಳೂರು: ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ಎದುರು 6 ವಿಕೆಟ್ ಅಂತರದ ಬಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು ಎಂದ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣಎಂದು ಕರೆ ನೀಡಿದ್ದಾರೆ.
.jpeg)