Ballari : ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ


ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ 

ಬಳ್ಳಾರಿ ನಗರದ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿಯ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು.

ಇನ್ನು ಈ ಪ್ರಕ್ರಿಯೆಯಲ್ಲಿ ಎಸ್ ಬಸವರಾಜ್ ರವರು ಕಂಪ್ಲಿ ತಾಲೂಕು ಅಧ್ಯಕ್ಷರಾಗಿ ಹಾಗೂ ಎಂ.ಆಂಕ್ಲೇಶ್ ರವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಉಮೇಶ್ ಹಾಗೂ ಸದಸ್ಯರು ಭಾಗಿಯಾಗಿದ್ದರು.

Previous Post Next Post

Contact Form

f="https://unpkg.com/video.js/dist/video-js.css" rel="stylesheet">