Kampli : ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ವೀಕ್ಷಣೆ ಮಾಡಲು ಇಂದು ಸಂಜೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ವೀಕ್ಷಣೆ ಮಾಡಲು ಇಂದು ಸಂಜೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಕಂಪ್ಲಿ, ಜೂನ್ 16 :ಕಂಪ್ಲಿಯನ್ನು ಗಂಗಾವತಿಗೆ ಸಂಪರ್ಕಿಸುವ ಪ್ರಮುಖ ಸೇತುವೆಯ ವೀಕ್ಷಣೆಗಾಗಿ ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸಂಜೆ ಕಂಪ್ಲಿ ಕೋಟೆಗೆ ಆಗಮಿಸಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರು ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಈ ಸೇತುವೆ ಪರಿಶೀಲನೆ, ಸ್ಥಳೀಯರ ಬೇಡಿಕೆ ಮತ್ತು ಅಗತ್ಯ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ

 

Previous Post Next Post

AD

 


Contact For News&Ads

Siddi TV

Contact Form

f="https://unpkg.com/video.js/dist/video-js.css" rel="stylesheet">